ಬ್ರೇಕಿಂಗ್ ನ್ಯೂಸ್
28-04-22 05:49 pm Bengalore Correspondnt ಕರ್ನಾಟಕ
ಬೆಂಗಳೂರು, ಏ 28: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 150 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ಥಾಯ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಮೊದಲೇ ಟೈರ್ ಸ್ಪೋಟಗೊಂಡಿದೆ. ಪೈಲೆಟ್ ವಿಮಾನವನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡುವಲ್ಲಿ ಸಫಲರಾಗಿದ್ದಾರೆ.
ಟಿಜಿ 325 ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿತ್ತು. ಏಪ್ರಿಲ್ 26ರಂದು 11.32ರ ಸುಮಾರಿಗೆ ಲ್ಯಾಂಡ್ ಆಗುವಾಗ ಟೈರ್ ಸ್ಫೋಟಗೊಂಡಿದೆ. ವಿಮಾನ ನಿಲ್ದಾಣದ ಸಿಬ್ಭಂದಿ ತಕ್ಷಣ ವಿಮಾನವನ್ನು ಸುರಕ್ಷಿತ ಪ್ರದೇಶಕ್ಕೆ ತೆಗೆದುಕೊಂಡು ಹೋದರು.
ವಿಮಾನಯಾನ ಸಂಸ್ಥೆಯ ತಾಂತ್ರಿಕ ತಂಡ ಬುಧವಾರ ಸಂಜೆ ಹೊಸ ಟೈರ್ ಜೊತೆ ಬೆಂಗಳೂರಿಗೆ ಆಗಮಿಸಿತು. ವಿಮಾನವನ್ನು ಪರಿಶೀಲನೆ ನಡೆಸಿತು. ಏಪ್ರಿಲ್ 28ರಂದು ಈ ವಿಮಾನ ಬೆಂಗಳೂರಿನಿಂದ ಬ್ಯಾಂಕಾಕ್ಗೆ ಹಾರಾಟ ನಡೆಸಿದೆ.
ವಿಮಾನದ ಹಿಂಬದಿಯ ಒಂದು ಟೈರ್ ಸ್ಫೋಟಗೊಂಡರೂ ಸಹ ಪೈಲೆಟ್ ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿದ್ದಾರೆ. ಇದರಿಂದಾಗಿ 150 ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಮಾನ ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಬ್ಯಾಂಕಾಕ್ಗೆ ಹೊರಡಬೇಕಿತ್ತು. ಟೈರ್ ಸ್ಫೋಟಗೊಂಡ ಕಾರಣ ವಿಮಾನ ರದ್ದುಗೊಂಡಿತು. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಕಾಯುವಂತಾಯಿತು.
Passengers on a Thai Airways flight from Bangkok had a close call recently when the plane’s tyre burst while it was landing at the Kempegowda International Airport. The harrowing incident went unnoticed by the pilot who and it was the ground staff at the KIA who saw something was amiss. It took place on Tuesday night after the Thai national carrier flying from Bangkok.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm