ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm