ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm