ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am