ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm