ಬ್ರೇಕಿಂಗ್ ನ್ಯೂಸ್
30-04-22 08:28 pm HK Desk News ಕರ್ನಾಟಕ
ಬೆಳಗಾವಿ, ಎ.30: ನಮ್ಮ ಪಕ್ಷಕ್ಕೂ ಸುಮಲತಾ ಅವರಿಗೂ ಒಳ್ಳೆಯ ಸಂಬಂಧ ಇದೆ. ಇಂದು ಎಲ್ಲರಿಗೂ ಸಲ್ಲುವ, ಭರವಸೆ ಇರುವ, ಭವಿಷ್ಯದ ಪಕ್ಷ ಬಿಜೆಪಿ. ಅವರು ಭಾರತೀಯ ಜನತಾ ಪಕ್ಷವನ್ನೇ ಸೇರುವುದು ಸೂಕ್ತ. ಸುಮಲತಾ ಬಿಜೆಪಿ ಸೇರಲಿ ಅನ್ನೋದು ಬಯಸುತ್ತೇವೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಅವರಿಗೆ ನ್ಯಾಚುರಲ್ ಚಾಯ್ಸ್ ಇರುವಂತದ್ದು ಬಿಜೆಪಿ. ಇನ್ನೇನು ಕಾಂಗ್ರೆಸ್ ಗೆ ಹೋಗ್ತಾರಾ, ಜೆಡಿಎಸ್ಗೆ ಹೋಗ್ತಾರಾ. ಸೂಕ್ತ ಕಾಲದಲ್ಲಿ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಮೈಸೂರು ಭಾಗದಲ್ಲಿ ಬಿಜೆಪಿಗೆ ಟಾರ್ಗೆಟ್ ಯಾರು ಎಂಬ ಮಾಧ್ಯಮಗಳ ಪ್ರಶ್ನೆಗೆ, ಮೈಸೂರು ಭಾಗದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷ ಎರಡೂ ಇದೆ, ಎರಡೂ ಟಾರ್ಗೆಟ್ ಇದೆ. ಆದರೆ ಎರಡೂ ಅಪ್ರಸ್ತುತವಾಗಿದೆ, ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣ ಬಲಿಷ್ಠಗೊಳಿಸಲು ಪ್ರಯತ್ನ ಮಾಡುತ್ತೇವೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಸಂಪುಟ ವಿಸ್ತರಣೆಯನ್ನು ಸಿಎಂ ನೋಡಿಕೊಳ್ಳುತ್ತಾರೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ವಿಸ್ತರಣೆ ಮಾಡ್ತಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು.
On the offer from the BJP, she said: “Karnataka minister C N Ashwath Narayan and other BJP functionaries invited me to join the party. But, as of now, there is no necessity for me to join, I will continue as an Independent MP. I will take the opinion of my supporters and voters before joining the BJP, I am yet to take a call on it.”
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm