ಬ್ರೇಕಿಂಗ್ ನ್ಯೂಸ್
30-04-22 08:28 pm HK Desk News ಕರ್ನಾಟಕ
ಬೆಳಗಾವಿ, ಎ.30: ನಮ್ಮ ಪಕ್ಷಕ್ಕೂ ಸುಮಲತಾ ಅವರಿಗೂ ಒಳ್ಳೆಯ ಸಂಬಂಧ ಇದೆ. ಇಂದು ಎಲ್ಲರಿಗೂ ಸಲ್ಲುವ, ಭರವಸೆ ಇರುವ, ಭವಿಷ್ಯದ ಪಕ್ಷ ಬಿಜೆಪಿ. ಅವರು ಭಾರತೀಯ ಜನತಾ ಪಕ್ಷವನ್ನೇ ಸೇರುವುದು ಸೂಕ್ತ. ಸುಮಲತಾ ಬಿಜೆಪಿ ಸೇರಲಿ ಅನ್ನೋದು ಬಯಸುತ್ತೇವೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಅವರಿಗೆ ನ್ಯಾಚುರಲ್ ಚಾಯ್ಸ್ ಇರುವಂತದ್ದು ಬಿಜೆಪಿ. ಇನ್ನೇನು ಕಾಂಗ್ರೆಸ್ ಗೆ ಹೋಗ್ತಾರಾ, ಜೆಡಿಎಸ್ಗೆ ಹೋಗ್ತಾರಾ. ಸೂಕ್ತ ಕಾಲದಲ್ಲಿ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಮೈಸೂರು ಭಾಗದಲ್ಲಿ ಬಿಜೆಪಿಗೆ ಟಾರ್ಗೆಟ್ ಯಾರು ಎಂಬ ಮಾಧ್ಯಮಗಳ ಪ್ರಶ್ನೆಗೆ, ಮೈಸೂರು ಭಾಗದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷ ಎರಡೂ ಇದೆ, ಎರಡೂ ಟಾರ್ಗೆಟ್ ಇದೆ. ಆದರೆ ಎರಡೂ ಅಪ್ರಸ್ತುತವಾಗಿದೆ, ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣ ಬಲಿಷ್ಠಗೊಳಿಸಲು ಪ್ರಯತ್ನ ಮಾಡುತ್ತೇವೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಸಂಪುಟ ವಿಸ್ತರಣೆಯನ್ನು ಸಿಎಂ ನೋಡಿಕೊಳ್ಳುತ್ತಾರೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ವಿಸ್ತರಣೆ ಮಾಡ್ತಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು.
On the offer from the BJP, she said: “Karnataka minister C N Ashwath Narayan and other BJP functionaries invited me to join the party. But, as of now, there is no necessity for me to join, I will continue as an Independent MP. I will take the opinion of my supporters and voters before joining the BJP, I am yet to take a call on it.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am