ಬ್ರೇಕಿಂಗ್ ನ್ಯೂಸ್
30-04-22 08:28 pm HK Desk News ಕರ್ನಾಟಕ
ಬೆಳಗಾವಿ, ಎ.30: ನಮ್ಮ ಪಕ್ಷಕ್ಕೂ ಸುಮಲತಾ ಅವರಿಗೂ ಒಳ್ಳೆಯ ಸಂಬಂಧ ಇದೆ. ಇಂದು ಎಲ್ಲರಿಗೂ ಸಲ್ಲುವ, ಭರವಸೆ ಇರುವ, ಭವಿಷ್ಯದ ಪಕ್ಷ ಬಿಜೆಪಿ. ಅವರು ಭಾರತೀಯ ಜನತಾ ಪಕ್ಷವನ್ನೇ ಸೇರುವುದು ಸೂಕ್ತ. ಸುಮಲತಾ ಬಿಜೆಪಿ ಸೇರಲಿ ಅನ್ನೋದು ಬಯಸುತ್ತೇವೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಅವರಿಗೆ ನ್ಯಾಚುರಲ್ ಚಾಯ್ಸ್ ಇರುವಂತದ್ದು ಬಿಜೆಪಿ. ಇನ್ನೇನು ಕಾಂಗ್ರೆಸ್ ಗೆ ಹೋಗ್ತಾರಾ, ಜೆಡಿಎಸ್ಗೆ ಹೋಗ್ತಾರಾ. ಸೂಕ್ತ ಕಾಲದಲ್ಲಿ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಮೈಸೂರು ಭಾಗದಲ್ಲಿ ಬಿಜೆಪಿಗೆ ಟಾರ್ಗೆಟ್ ಯಾರು ಎಂಬ ಮಾಧ್ಯಮಗಳ ಪ್ರಶ್ನೆಗೆ, ಮೈಸೂರು ಭಾಗದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷ ಎರಡೂ ಇದೆ, ಎರಡೂ ಟಾರ್ಗೆಟ್ ಇದೆ. ಆದರೆ ಎರಡೂ ಅಪ್ರಸ್ತುತವಾಗಿದೆ, ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣ ಬಲಿಷ್ಠಗೊಳಿಸಲು ಪ್ರಯತ್ನ ಮಾಡುತ್ತೇವೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಸಂಪುಟ ವಿಸ್ತರಣೆಯನ್ನು ಸಿಎಂ ನೋಡಿಕೊಳ್ಳುತ್ತಾರೆ. ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ವಿಸ್ತರಣೆ ಮಾಡ್ತಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು.
On the offer from the BJP, she said: “Karnataka minister C N Ashwath Narayan and other BJP functionaries invited me to join the party. But, as of now, there is no necessity for me to join, I will continue as an Independent MP. I will take the opinion of my supporters and voters before joining the BJP, I am yet to take a call on it.”
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm