ಬ್ರೇಕಿಂಗ್ ನ್ಯೂಸ್
01-05-22 01:59 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 1: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,000 ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟು 22,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿ ಖಾಲಿ ಹುದ್ದೆಗಳಿವೆಯೋ ಅಲ್ಲಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜಿಲ್ಲಾ ಉಪ ನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ವಿವರ
ಬೆಂಗಳೂರು ಉತ್ತರ - 139, ಬೆಂಗಳೂರು ದಕ್ಷಿಣ - 230, ಬೆಂಗಳೂರು ಗ್ರಾಮಾಂತರ - 232, ಕೋಲಾರ - 251, ಚಿಕ್ಕಬಳ್ಳಾಪುರ - 337, ತುಮಕೂರು - 444, ಮಧುಗಿರಿ - 301, ಚಿತ್ರದುರ್ಗ - 499, ದಾವಣಗೆರೆ - 154, ಶಿವಮೊಗ್ಗ - 681, ರಾಮನಗರ - 264, ಮೈಸೂರು - 679, ಚಾಮರಾಜನಗರ - 343, ಮಂಡ್ಯ - 683, ಹಾಸನ - 302, ಚಿಕ್ಕಮಗಳೂರು - 188, ಕೊಡಗು - 156, ದಕ್ಷಿಣ ಕನ್ನಡ - 764, ಉಡುಪಿ - 310, ಬೆಳಗಾವಿ - 986,
ಚಿಕ್ಕೋಡಿ - 1355, ಉತ್ತರ ಕನ್ನಡ - 209, ಶಿರಸಿ - 606, ಗದಗ - 333,
ಧಾರವಾಡ - 389, ವಿಜಯಪುರ - 1157, ಹಾವೇರಿ - 511, ಗುಲಬರ್ಗಾ - 1743, ಯಾದಗಿರಿ - 1623, ಬಳ್ಳಾರಿ - 994, ರಾಯಚೂರು - 1833, ಕೊಪ್ಪಳ - 977, ವಿಜಯನಗರ - 774, ಬೀದರ್ - 570, ಬಾಗಲಕೋಟೆ - 987.
The vacancy of teachers in government primary schools in the state has been mandated for the appointment of a total of 22,000 Guest Teachers for the year 2022-23. Here is a complete list of District & Taluk vacancies for which Teachers in the State are allowed on 26-04-2022.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am