ಬ್ರೇಕಿಂಗ್ ನ್ಯೂಸ್
01-05-22 01:59 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 1: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,000 ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟು 22,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿ ಖಾಲಿ ಹುದ್ದೆಗಳಿವೆಯೋ ಅಲ್ಲಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜಿಲ್ಲಾ ಉಪ ನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ವಿವರ
ಬೆಂಗಳೂರು ಉತ್ತರ - 139, ಬೆಂಗಳೂರು ದಕ್ಷಿಣ - 230, ಬೆಂಗಳೂರು ಗ್ರಾಮಾಂತರ - 232, ಕೋಲಾರ - 251, ಚಿಕ್ಕಬಳ್ಳಾಪುರ - 337, ತುಮಕೂರು - 444, ಮಧುಗಿರಿ - 301, ಚಿತ್ರದುರ್ಗ - 499, ದಾವಣಗೆರೆ - 154, ಶಿವಮೊಗ್ಗ - 681, ರಾಮನಗರ - 264, ಮೈಸೂರು - 679, ಚಾಮರಾಜನಗರ - 343, ಮಂಡ್ಯ - 683, ಹಾಸನ - 302, ಚಿಕ್ಕಮಗಳೂರು - 188, ಕೊಡಗು - 156, ದಕ್ಷಿಣ ಕನ್ನಡ - 764, ಉಡುಪಿ - 310, ಬೆಳಗಾವಿ - 986,
ಚಿಕ್ಕೋಡಿ - 1355, ಉತ್ತರ ಕನ್ನಡ - 209, ಶಿರಸಿ - 606, ಗದಗ - 333,
ಧಾರವಾಡ - 389, ವಿಜಯಪುರ - 1157, ಹಾವೇರಿ - 511, ಗುಲಬರ್ಗಾ - 1743, ಯಾದಗಿರಿ - 1623, ಬಳ್ಳಾರಿ - 994, ರಾಯಚೂರು - 1833, ಕೊಪ್ಪಳ - 977, ವಿಜಯನಗರ - 774, ಬೀದರ್ - 570, ಬಾಗಲಕೋಟೆ - 987.
The vacancy of teachers in government primary schools in the state has been mandated for the appointment of a total of 22,000 Guest Teachers for the year 2022-23. Here is a complete list of District & Taluk vacancies for which Teachers in the State are allowed on 26-04-2022.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm