ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am