ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm