ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm