ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am