ಬ್ರೇಕಿಂಗ್ ನ್ಯೂಸ್
02-05-22 01:22 pm HK Desk News ಕರ್ನಾಟಕ
ಚಿಕ್ಕಬಳ್ಳಾಪುರ, ಮೇ 2 : ಕಾಂಗ್ರೆಸ್ ಪಾರ್ಟಿ ಬಿಟ್ಟು ದೊಡ್ಡ ತಪ್ಪು ಮಾಡಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹತಾಶ ಭಾವನೆಯಿಂದ ಮಾತನಾಡಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಸಚಿವ ಎಂಟಿಬಿ, ನನ್ನ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು ಕಾಂಗ್ರೆಸ್ ಪಕ್ಷ ಬಿಟ್ಟಿದ್ದು. ನನ್ನಿಂದ ಸಾರ್ವಜನಿಕರಿಗೆ ಒಳ್ಳೆಯದಾಗಿದೆ. ಜನರಿಗೋಸ್ಕರ ಒಳ್ಳೆಯದು ಮಾಡಬೇಕು ಅಂತ ರಾಜಕೀಯಕ್ಕೆ ಬಂದಿದ್ದೇನೆ. ಆದರೆ ನನ್ನ ನಿರೀಕ್ಷೆ ಈಡೇರಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮನದಾಳ ಹೇಳಿಕೊಂಡಿದ್ದಾರೆ.
ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಬಿಟ್ಟು ಇತರ 16 ಮಂದಿಯ ಜೊತೆ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಉರುಳಲು ಕಾರಣವಾಗಿದ್ದರು. ಆನಂತರ ಬಿಜೆಪಿಯಿಂದ ಚುನಾವಣೆಗೆ ನಿಂತು ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಬಿಜೆಪಿಯಲ್ಲಿ ಹಿರಿಯರು, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತೆ ಎನ್ನುವ ಸುದ್ದಿ ಹಬ್ಬಿರುವಾಗಲೇ ಸ್ಥಾನ ಕಳಕೊಳ್ಳುವ ಭೀತಿಯಲ್ಲಿರುವ ಎಂಟಿಬಿ, ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ ಎನ್ನುವ ಮೂಲಕ ಹೊರ ರಾಜಕೀಯ ದಾಳ ಉರುಳಿಸಿದ್ದಾರೆ. ಮುಂದಿನ ಚುನಾವಣೆ ಹೊತ್ತಿಗೆ ಎಂಟಿಬಿ ಮತ್ತೆ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ವದಂತಿ ಹಬ್ಬಲು ಈ ಹೇಳಿಕೆ ಕಾರಣವಾಗಿದೆ.
MTB Nagaraj has made an explosive statement claiming that the Congress party has made a mistake in the BJP.MTB Nagaraju, speaking at Bagepalli in Chikkaballapur, said this was my first mistake in political life. I do not think I should make money in politics. Right now this statement
is hugely viral.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm