ಬ್ರೇಕಿಂಗ್ ನ್ಯೂಸ್
02-05-22 01:22 pm HK Desk News ಕರ್ನಾಟಕ
ಚಿಕ್ಕಬಳ್ಳಾಪುರ, ಮೇ 2 : ಕಾಂಗ್ರೆಸ್ ಪಾರ್ಟಿ ಬಿಟ್ಟು ದೊಡ್ಡ ತಪ್ಪು ಮಾಡಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹತಾಶ ಭಾವನೆಯಿಂದ ಮಾತನಾಡಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಸಚಿವ ಎಂಟಿಬಿ, ನನ್ನ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು ಕಾಂಗ್ರೆಸ್ ಪಕ್ಷ ಬಿಟ್ಟಿದ್ದು. ನನ್ನಿಂದ ಸಾರ್ವಜನಿಕರಿಗೆ ಒಳ್ಳೆಯದಾಗಿದೆ. ಜನರಿಗೋಸ್ಕರ ಒಳ್ಳೆಯದು ಮಾಡಬೇಕು ಅಂತ ರಾಜಕೀಯಕ್ಕೆ ಬಂದಿದ್ದೇನೆ. ಆದರೆ ನನ್ನ ನಿರೀಕ್ಷೆ ಈಡೇರಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮನದಾಳ ಹೇಳಿಕೊಂಡಿದ್ದಾರೆ.
ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಬಿಟ್ಟು ಇತರ 16 ಮಂದಿಯ ಜೊತೆ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಉರುಳಲು ಕಾರಣವಾಗಿದ್ದರು. ಆನಂತರ ಬಿಜೆಪಿಯಿಂದ ಚುನಾವಣೆಗೆ ನಿಂತು ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಬಿಜೆಪಿಯಲ್ಲಿ ಹಿರಿಯರು, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತೆ ಎನ್ನುವ ಸುದ್ದಿ ಹಬ್ಬಿರುವಾಗಲೇ ಸ್ಥಾನ ಕಳಕೊಳ್ಳುವ ಭೀತಿಯಲ್ಲಿರುವ ಎಂಟಿಬಿ, ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ ಎನ್ನುವ ಮೂಲಕ ಹೊರ ರಾಜಕೀಯ ದಾಳ ಉರುಳಿಸಿದ್ದಾರೆ. ಮುಂದಿನ ಚುನಾವಣೆ ಹೊತ್ತಿಗೆ ಎಂಟಿಬಿ ಮತ್ತೆ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ವದಂತಿ ಹಬ್ಬಲು ಈ ಹೇಳಿಕೆ ಕಾರಣವಾಗಿದೆ.
MTB Nagaraj has made an explosive statement claiming that the Congress party has made a mistake in the BJP.MTB Nagaraju, speaking at Bagepalli in Chikkaballapur, said this was my first mistake in political life. I do not think I should make money in politics. Right now this statement
is hugely viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am