ಬ್ರೇಕಿಂಗ್ ನ್ಯೂಸ್
03-05-22 11:12 pm HK Desk News ಕರ್ನಾಟಕ
ತುಮಕೂರು, ಮೇ 3 : ರಂಜಾನ್ ದಿನವೇ ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ಹುಲಿಯೂರು ದುರ್ಗದ ಬಳಿ ನಡೆದಿದೆ.
ಚನ್ನಪಟ್ಟಣ ಮೂಲದ ಸೈಯದ್ ಮೊಹಮ್ಮದ್ ನಜ್ಮಿ (42), ಅವರ ಪತ್ನಿ ನಾಜೀಯಾ (30), ಮಗು ಸೈಯದ್ ಹಸ್ಸಿ (8) ಮೃತರು. ಮತ್ತೊಂದು ಮಗು ಕಾಸಿ (6) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಂಜಾನ್ ಹಬ್ಬ ಮುಗಿಸಿದ ಬಳಿಕ ಸೈಯದ್ ಅವರು ಕಾರಿನಲ್ಲಿ ಪತ್ನಿಯ ತವರೂರು ಭದ್ರಾವತಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಬಿಸೇಗೌಡನ ದೊಡ್ಡಿ ಬಳಿ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಮೃತೂರು ಸಿಪಿಐ ಹಾಗೂ ಹುಲಿಯೂರುದುರ್ಗ ಪಿಎಸ್ ಐ ಭೇಟಿ ನೀಡಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three persons of the same family were killed when a lorry-car collision took place at Bissegowanadanoddi in Kunigal taluk in Tumkur district.On the day of Ramadan, Javaraya attaches to a Muslim family. The dead were identified as Syed Mohammed Nazmi (42) from Channapatna, Nazia (30), Syed Hussey (8) and another child Kasi (6). The victim is being treated at Kasian's Adichunchanagiri Hospital.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm