ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm