ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm