ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 08:36 pm
HK News Staffer
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm