ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm