ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am