ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm