ಬ್ರೇಕಿಂಗ್ ನ್ಯೂಸ್
09-05-22 10:36 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮಸೀದಿ ಧ್ವನಿವರ್ಧಕದ ವಿಚಾರ ವಿವಾದ ಎಬ್ಬಿಸುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲಿಯೇ ಈ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧ್ವನಿವರ್ಧಕಗಳ ಬಳಕೆ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರದ ಸುತ್ತೋಲೆಯೂ ಇದೆ. ಕರ್ನಾಟಕ ಸರ್ಕಾರ 2002ರಲ್ಲಿ ಇದೇ ವಿಚಾರದಲ್ಲಿ ವಿಶೇಷ ಆದೇಶ ಒಂದನ್ನು ಹೊರಡಿಸಿತ್ತು. ಅಂದಿನ ಸರಕಾರ ನೀಡಿದ್ದ 2002ರ ಆದೇಶವನ್ನು ಪಾಲಿಸಬೇಕು ಎಂದು ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ರಾಜ್ಯ ಸರ್ಕಾರದ ಆದೇಶ 2002ರಲ್ಲಿಯೇ ಸ್ಪಷ್ಟವಾಗಿದ್ದು ಯುಪಿ ಸೇರಿದಂತೆ ಬೇರೆ ರಾಜ್ಯಗಳಲಿಯೂ ಇದೇ ನಿಯಮ ಇದೆ. ಈ ಬಗ್ಗೆ ಪ್ರತ್ಯೇಕ ಆದೇಶವನ್ನು ಸರ್ಕಾರದಿಂದ ಹೊರಡಿಸಲಾಗುವುದು ಎಂದು ಹೇಳಿದರು.
Karnataka Chief Minister Basavaraj Bommai on Monday directed officials to strictly implement the Supreme Court order on the use of loudspeakers. This comes amid calls by Sri Rama Sene activists to play morning prayers and Hanuman Chalisa on loudspeakers at temples, if the government fails to act against loudspeakers in mosques.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am