ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am