ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm