ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm