ಬ್ರೇಕಿಂಗ್ ನ್ಯೂಸ್
10-05-22 04:01 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಅವಧಿ ಮುಗಿದು ಸ್ಥಾನ ತೆರವಾಗುವ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಸುವುದಾಗಿ ಆಯೋಗ ಹೇಳಿದೆ. ಅದರಂತೆ ಮೇ 17ರಂದು ಅಧಿಸೂಚನೆ ಪ್ರಕಟವಾಗಲಿದ್ದು ನಾಮಪತ್ರ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಿರಲಿದೆ.
ಲಕ್ಷ್ಮಣ ಸಂಗಪ್ಪ ಸವದಿ, ರಾಮಪ್ಪ ತಿಮ್ಮಾಪುರ್, ಅಲ್ಲಂ ವೀರಭದ್ರಪ್ಪ, ಹೆಚ್.ಎಂ.ರಮೇಶ್ ಗೌಡ, ವೀಣಾ ಅಚ್ಚಯ್ಯ, ನಾರಾಯಣ ಸ್ವಾಮಿ ಕೆ.ವಿ, ಲಹರ್ ಸಿಂಗ್ ಸಿರೋಯಾ ಜೂನ್ 14ರಂದು ವಿಧಾನಪರಿಷತ್ನಿಂದ ನಿವೃತ್ತಿಯಾಗಲಿದ್ದಾರೆ.
ಅಧಿಸೂಚನೆ ದಿನಾಂಕ ಮೇ 17, ನಾಮಪತ್ರಗಳ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಲಿದೆ. ಮೇ 25 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಮೇ 27 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು ಅದಕ್ಕಾಗಿ ಮತ್ತೆ ಚುನಾವಣೆ ಕಾವೇರಲಿದೆ. ತೆರವಾಗುವ ಸ್ಥಾನಗಳಲ್ಲಿ ಮೂರೂ ಪಕ್ಷದ ಸದಸ್ಯರಿದ್ದಾರೆ.
Biennial Election to the Karnataka Legislative Council by the members of Legislative Assembly (MLAs) will be held on June 3, the Election Commission of India said on Tuesday. The election is necessitated as the term of office of 7 members is going to expire on June 14. The election notification will be issued on May 17, the last date for filing nominations is May 24, and the scrutiny of nominations will take place on the very next day.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm