ಬ್ರೇಕಿಂಗ್ ನ್ಯೂಸ್
10-05-22 04:01 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಅವಧಿ ಮುಗಿದು ಸ್ಥಾನ ತೆರವಾಗುವ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಸುವುದಾಗಿ ಆಯೋಗ ಹೇಳಿದೆ. ಅದರಂತೆ ಮೇ 17ರಂದು ಅಧಿಸೂಚನೆ ಪ್ರಕಟವಾಗಲಿದ್ದು ನಾಮಪತ್ರ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಿರಲಿದೆ.
ಲಕ್ಷ್ಮಣ ಸಂಗಪ್ಪ ಸವದಿ, ರಾಮಪ್ಪ ತಿಮ್ಮಾಪುರ್, ಅಲ್ಲಂ ವೀರಭದ್ರಪ್ಪ, ಹೆಚ್.ಎಂ.ರಮೇಶ್ ಗೌಡ, ವೀಣಾ ಅಚ್ಚಯ್ಯ, ನಾರಾಯಣ ಸ್ವಾಮಿ ಕೆ.ವಿ, ಲಹರ್ ಸಿಂಗ್ ಸಿರೋಯಾ ಜೂನ್ 14ರಂದು ವಿಧಾನಪರಿಷತ್ನಿಂದ ನಿವೃತ್ತಿಯಾಗಲಿದ್ದಾರೆ.
ಅಧಿಸೂಚನೆ ದಿನಾಂಕ ಮೇ 17, ನಾಮಪತ್ರಗಳ ಸಲ್ಲಿಕೆಗೆ ಮೇ 24 ಕೊನೆಯ ದಿನವಾಗಲಿದೆ. ಮೇ 25 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಮೇ 27 ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು ಅದಕ್ಕಾಗಿ ಮತ್ತೆ ಚುನಾವಣೆ ಕಾವೇರಲಿದೆ. ತೆರವಾಗುವ ಸ್ಥಾನಗಳಲ್ಲಿ ಮೂರೂ ಪಕ್ಷದ ಸದಸ್ಯರಿದ್ದಾರೆ.
Biennial Election to the Karnataka Legislative Council by the members of Legislative Assembly (MLAs) will be held on June 3, the Election Commission of India said on Tuesday. The election is necessitated as the term of office of 7 members is going to expire on June 14. The election notification will be issued on May 17, the last date for filing nominations is May 24, and the scrutiny of nominations will take place on the very next day.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm