ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am