ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm