ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.
ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.
ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm