ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am