ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am