ಬ್ರೇಕಿಂಗ್ ನ್ಯೂಸ್
10-05-22 10:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಸ್ಥಾನಕ್ಕೆ ಇತ್ತೀಚೆಗೆ ವರ್ಗಾವಣೆಗೊಂಡಿದ್ದ ಡಾ.ಪಿ.ರವೀಂದ್ರನಾಥ್ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನಿರ್ದೇಶಕ ಸ್ಥಾನದಿಂದ ಇತ್ತೀಚೆಗೆ ಪೊಲೀಸ್ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದರಿಂದ ಬೇಸರಗೊಂಡು ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ಕುಟುಂಬದ ಕಾರ್ಯಕ್ರಮ ಹಿನ್ನೆಲೆಯಲ್ಲಿ ರವೀಂದ್ರನಾಥ್ ರಜೆಯ ಮೇಲೆ ತೆರಳಿದ್ದರು. ಇದೇ ಅವಧಿಯಲ್ಲಿ ಅವರನ್ನು ಬೇರೊಂದು ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ರಜೆ ಕಳೆದು ಮಂಗಳವಾರ ಸೇವೆಗೆ ಹಾಜರಾಗಿದ್ದು ಕೆಲ ಹೊತ್ತು ಕಚೇರಿಯಲ್ಲಿದ್ದು ವಿಧಾನಸೌಧಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ರವೀಂದ್ರನಾಥ್ ಅವರು 2013- 14 ರಲ್ಲಿಯೂ ಒಮ್ಮೆ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು. ಕನ್ನಿಂಗ್ ಹ್ಯಾಂ ರಸ್ತೆಯ ಕಾಫಿ ಸೆಂಟರ್ ನಲ್ಲಿ ನಡೆದ ಫೋಟೋಶೂಟ್ ವಿವಾದ ಸಂಬಂಧ ಅವರನ್ನು ಹೈಗ್ರೌಂಡ್ಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಮತ್ತು ಅಂದಿನ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಹಾಗೂ ಅಂದಿನ ಗುಪ್ತದಳ ಐಜಿಪಿ ಐಎನ್ ಎಸ್ ಪ್ರಸಾದ್ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದ ರವೀಂದ್ರನಾಥ್ ಅದೇ ಸಿಟ್ಟಿನಲ್ಲಿ ತಮ್ಮ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು. ಅದಲ್ಲದೆ, ಸಿಎಂ ಕಚೇರಿಯಿಂದ ತಮ್ಮ ನಿವಾಸದ ವರೆಗೆ ಪಾದಯಾತ್ರೆ ನಡೆಸಿ ಹಂಗಾಮ ಸೃಷ್ಟಿಸಿದ್ದರು. ಆನಂತರ ದಲಿತ ಸಂಘಟನೆಗಳು ಮಧ್ಯಸ್ಥಿಕೆ ವಹಿಸಿ ಮನವೊಲಿಸಿದ್ದರಿಂದ ರಾಜಿನಾಮೆ ವಾಪಾಸ್ ಪಡೆದಿದ್ದರು. ಅದಾದ ಬಳಿಕ ಅವರಿಗೆ ಯಾವುದೇ ಮಹತ್ವದ ಹುದ್ದೆ ಲಭಿಸಿರಲಿಲ್ಲ.
Expressing displeasure over his recent transfer to the training wing of the Karnataka state police, Director General of Police (DGP) Dr P Ravindranath on Monday said he will tender his resignation on Tuesday.After handing over charge to Addl DGP Arun Chakravarthy at Directorate of Civil Rights Enforcement (DCRE), Ravindranath walked from his office on Palace Road to the office of the state police chief on Nrupathunga Road to meet state police chief Praveen Sood.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm