ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm