ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am