ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm