ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm