ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm