ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm