ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm