ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm