ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm