ಬ್ರೇಕಿಂಗ್ ನ್ಯೂಸ್
11-05-22 06:33 pm HK Desk News ಕರ್ನಾಟಕ
ಮಂಡ್ಯ, ಮೇ 11 : ಪಿಎಸ್ಐ ನೇಮಕಾತಿ ಪರೀಕ್ಷೆಗೆ ಹಗರಣ ಸಂಬಂಧಿಸಿ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ಬಂಧಿತ ವ್ಯಕ್ತಿ.
ಶ್ರವಣಬೆಳಗೊಳದಲ್ಲಿ ಪಿಎಸ್ಐ ಪರೀಕ್ಷೆ ಬರೆದು ಸಿಕ್ಕಿಬಿದ್ದ ಆರೋಪಿ ಪರವಾಗಿ ಮಧ್ಯವರ್ತಿಯಾಗಿ ಶರತ್ ರಾಮಣ್ಣ ಕೆಲಸ ಮಾಡಿದ್ದ ಎನ್ನಲಾಗುತ್ತಿದೆ. ಆರೋಪದ ಹಿನ್ನೆಲೆ ಶರತ್ ರಾಮಯ್ಯನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.




ಶರತ್ ಬಂಧನ ಬೆನ್ನಲ್ಲೇ ಕಾಂಗ್ರೆಸ್ ನಾಯಕರೊಂದಿಗೆ ತೆಗೆಸಿಕೊಂಡಿದ್ದ ಫೋಟೊಗಳು ವೈರಲ್ ಆಗಿವೆ. ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಮುಜುಗರಕ್ಕೆ ಒಳಗಾಗುವ ಪ್ರಸಂಗ ಎದುರಾಗಿದೆ. ಈ ಬಗ್ಗೆ ಮಂಡ್ಯಕ್ಕೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಲ್ಲಿ ಕೇಳಿದಾಗ, ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಬೇಕು. ಇದರಲ್ಲಿ ರಾಜಿಯ ಮಾತೇ ಇಲ್ಲ. ಯಾವುದೇ ಪಕ್ಷದ ನಾಯಕರಿದ್ದರೂ ಅರೆಸ್ಟ್ ಮಾಡಬೇಕು. ಬಂಧಿಸಿದ್ದು ಒಳ್ಳೆಯ ವಿಚಾರ ಎಂದು ಹೇಳಿದ್ದಾರೆ.
The CID is conducting an ongoing investigation into the PSI scam. The CID has detained a Congress leader in Mandya for this backdrop.President of Mandalaya Nagamangala Youth Congress Taluk. Sarath Ramanna is accused of illegally operating on behalf of PSI. It is also alleged that he was a mediator in the matter of PSI work. Sarath Ramaiah has been taken into custody by CID authorities on these charges. Are currently investigating.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm