ಬ್ರೇಕಿಂಗ್ ನ್ಯೂಸ್
11-05-22 10:39 pm HK Desk News ಕರ್ನಾಟಕ
ಶಿವಮೊಗ್ಗ, ಮೇ 11 :ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ಪುನಾರಚನೆ ವಿಚಾರದಲ್ಲಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ದೆಹಲಿಯಲ್ಲಿ ಇರುವಾಗಲೇ ಗೃಹ ಸಚಿವರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
![]()
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ
ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಸರ್ಜರಿ ಸಂದರ್ಭದಲ್ಲಿ ಗೃಹ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗುತ್ತಾ ಎನ್ನುವ ಕುತೂಹಲ ಉಂಟಾಗಿದೆ.
Home Minister Araga Jnanendra called by High command to Delhi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm