ಬ್ರೇಕಿಂಗ್ ನ್ಯೂಸ್
11-05-22 10:39 pm HK Desk News ಕರ್ನಾಟಕ
ಶಿವಮೊಗ್ಗ, ಮೇ 11 :ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ಪುನಾರಚನೆ ವಿಚಾರದಲ್ಲಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ದೆಹಲಿಯಲ್ಲಿ ಇರುವಾಗಲೇ ಗೃಹ ಸಚಿವರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
![]()
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ
ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಸರ್ಜರಿ ಸಂದರ್ಭದಲ್ಲಿ ಗೃಹ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗುತ್ತಾ ಎನ್ನುವ ಕುತೂಹಲ ಉಂಟಾಗಿದೆ.
Home Minister Araga Jnanendra called by High command to Delhi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm