ಬ್ರೇಕಿಂಗ್ ನ್ಯೂಸ್
11-05-22 10:39 pm HK Desk News ಕರ್ನಾಟಕ
ಶಿವಮೊಗ್ಗ, ಮೇ 11 :ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ಪುನಾರಚನೆ ವಿಚಾರದಲ್ಲಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ದೆಹಲಿಯಲ್ಲಿ ಇರುವಾಗಲೇ ಗೃಹ ಸಚಿವರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ
ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಸರ್ಜರಿ ಸಂದರ್ಭದಲ್ಲಿ ಗೃಹ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗುತ್ತಾ ಎನ್ನುವ ಕುತೂಹಲ ಉಂಟಾಗಿದೆ.
Home Minister Araga Jnanendra called by High command to Delhi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm