2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ; ಬಿ.ಎಸ್. ಯಡಿಯೂರಪ್ಪ

12-05-22 01:42 pm       Bangalore Correspondent   ಕರ್ನಾಟಕ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು, ಮೇ 12 : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಮುಖ್ಯಮಂತ್ರಿಯವರು ದೆಹಲಿಯಲ್ಲಿದ್ದು ಈ ಬಗ್ಗೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದು ಬರಲಿದ್ದಾರೆ ಎಂದಿದ್ದಾರೆ. 

ತಮ್ಮ ಪುತ್ರ ವಿಜಯೇಂದ್ರ ಸಂಪುಟ ಸೇರ್ಪಡೆ ಆಗುತ್ತಾರೆಯೇ ಎಂಬ ಪ್ರಶ್ನೆಗೆ, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು. 

BJP conspiring against Muslim students: Siddaramaiah | Deccan Herald

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ, ದುರ್ಬಲ ಸರ್ಕಾರವೆಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಯಾರು ಭ್ರಷ್ಟರೋ ಅಂಥವರ ಬಾಯಲ್ಲಿ ಈ ಮಾತು ಬರುತ್ತದೆ. ಸಿದ್ದರಾಮಯ್ಯ ಕಾಲದಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಿದೆ ಎಂದರು.

Karnataka chief minister Basavaraj Bommai on Wednesday said the BJP central leadership is likely to take a call on state cabinet expansion or reshuffle in next 2-3 days. He was, however, quick to add that “anything can happen anytime”, giving a hint that uncertainty around the cabinet issue still persists.