ಬ್ರೇಕಿಂಗ್ ನ್ಯೂಸ್
13-05-22 07:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಹಾಡಹಗಲೇ ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸ್ವಾಮೀಜಿ ವೇಷ ಧರಿಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ 24 ವರ್ಷದ ಯುವತಿ ಮೇಲೆ ಏ.28ರಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ನಾಗೇಶ್ ಆಸಿಡ್ ಹಾಕಿ ಪರಾರಿಯಾಗಿದ್ದ. ನೋವಲ್ಲಿ ನರಳಾಡುತ್ತಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಾವು-ಬದುಕಿನ ನಡುವೆ ಯುವತಿ ಹೋರಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಇತ್ತ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದರು.
16 ದಿನದ ಬಳಿಕ ತಿರುವಣ್ಣಾಮಲೈನ ಆಶ್ರಮವೊಂದರಲ್ಲಿ ಯುವಕನೊಬ್ಬ ಸ್ವಾಮೀಜಿ ವೇಷದಲ್ಲಿ ಇರುವುದು ಮಾಹಿತಿ ತಿಳಿದ ಪೊಲೀಸರು ಭಕ್ತರ ಸೋಗಲ್ಲಿ ಆಶ್ರಮಕ್ಕೆ ತೆರಳಿದ್ದರು. ಆರೋಪಿ ಎನ್ನುವುದು ಖಚಿತವಾಗುತ್ತಿದ್ದಂತೆ ನಾಗೇಶ್ನನ್ನು ಬಂಧಿಸುವಲ್ಲಿ ಕರೆತಂದಿದ್ದಾರೆ.
27-year-old Nagesh, accused of carrying out the shocking acid attack on 24-year-old Aasha (name changed) in broad daylight in the city recently, reportedly stalked many women, including his neighbour in Tamil Nadu. According to sources, Nagesh, a native of Kodiyalam in Krishnagiri district of Tamil Nadu, had harassed a woman neighbour at his native. The incident was reported to the police there, who summoned him and let him off with a warning as the woman did not file a complaint.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm